12:37 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

20/11/2021, 20:59

 

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ.

 ನಗರದ ಕರ್ನಾಟ ಬೇಕರಿ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಚೀಟಿ ಬರೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೋಲಿಸ್ ಇನ್ಸ್‍ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ ದಾಳಿ ನಡೆಸಿ ಕುರಡಿಹಳ್ಳಿ ಗ್ರಾಮದ ಮೂರ್ತಿನಾಯ್ಕ(33) ಹಾಗೂ 770 ರೂ ಹಾಗೂ ಟೌನ್ ರಹೀಂನಗರದ ಶುದ್ದನೀರಿನ ಘಟಕದ ಬಳಿ  ಪಾಪಣ್ಣ(32) 610 ರೂ ಹಾಗೂ  ಮಟ್ಕ ಚೀಟಿಗಳನ್ನು  ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂದನದ ವಶಕ್ಕೆ ನೀಡಲಾಗಿದೆ.

ಮಟ್ಕಾ ದಂಧೆಕೋರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಠಾಣೆಯಲ್ಲೇ ಜಾಮೀನು ಪಡೆದು ಬಿಡಲಾಗುತ್ತಿದ್ದು ಇದೇ ಪ್ರಥಮ ಬಾರಿಗೆ ಇಬ್ಬರು ಆರೋಪಿಗಳಿಗೆ ಜಾಮೀನು ರಹಿತ ಪ್ರಕರಣದಡಿಯಲ್ಲಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೋಲಿಸ್ ಇನ್ಸ್‍ಪೆಕ್ಟರ್ ಜೆ,ಎಸ್.ತಿಪ್ಪೇಸ್ವಾಮಿ ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು