8:13 PM Thursday18 - September 2025
ಬ್ರೇಕಿಂಗ್ ನ್ಯೂಸ್
Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು