12:57 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು