9:14 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು