5:45 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು