9:49 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಟ್ಟಿ ಪ್ರಕಟ; ದಕ್ಷಿಣ ಕನ್ನಡದಿಂದ ಮಂಜುನಾಥ ಭಂಡಾರಿ ಸ್ಪರ್ಧೆ

22/11/2021, 22:21

ಬೆಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 17 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಸಂಜೆ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದಿಂದ ಮುಂಜುನಾಥ ಭಂಡಾರಿ ಸ್ಪರ್ಧಿಸಲಿದ್ದಾರೆ.

ರಾಜ್ಯ ವಿಧಾನ ಪರಿಷತ್ತಿನ ಒಟ್ಟು 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 20 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

ಅಭ್ಯರ್ಥಿಗಳ ವಿವರ

*ದಕ್ಷಿಣ ಕನ್ನಡ-ಮಂಜುನಾಥ ಭಂಡಾರಿ

*ಉತ್ತರ ಕನ್ನಡ-ಭೀಮಣ್ಣ ನಾಯ್ಕ್

* ಶಿವಮೊಗ್ಗ-ಆರ್.ಪ್ರಸನ್ನ ಕುಮಾರ್

* ಹಾಸನ-ಎಂ.ಶಂಕರ್

* ಚಿಕ್ಕಮಗಳೂರು-ಎ.ವಿ.ಗಾಯತ್ರಿ ಶಾಂತೇಗೌಡ

* ಕೊಡಗು-ಡಾ.ಮಂತರ್‌ಗೌಡ

*ಗುಲ್ಬರ್ಗ(ಕಲಬುರಗಿ)-ಶಿವಾನಂದ ಪಾಟೀಲ್ ಮರ್ತೂರ್

*ಬೆಳಗಾವಿ-ಚನ್ನರಾಜ ಹಟ್ಟಿಹೊಳಿ

*ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ-ಸಲೀಮ್ ಅಹ್ಮದ್

*ರಾಯಚೂರು-ಶರಣಗೌಡ ಪಾಟೀಲ್

*ಚಿತ್ರದುರ್ಗ-ಬಿ.ಸೋಮಶೇಖರ್

*ತುಮಕೂರು-ಆರ್.ರಾಜೇಂದ್ರ

*ಮಂಡ್ಯ-ಎಂ.ಜಿ.ಗೂಳಿ ಗೌಡ

*ಬೆಂಗಳೂರು ಗ್ರಾಮಾಂತರ-ಎಸ್.ರವಿ

*ಬಿಜಾಪುರ,ಬಾಗಲಕೋಟೆ- ಸುನೀಲ್ ಗೌಡ ಪಾಟೀಲ್

*ಮೈಸೂರು,ಚಾಮರಾಜನಗರ-ಡಾ.ಡಿ.ತಿಮ್ಮಯ್ಯ

*ಬಳ್ಳಾರಿ-ಕೆ.ಸಿ.ಕೊಂಡಯ್ಯ.

ಇತ್ತೀಚಿನ ಸುದ್ದಿ

ಜಾಹೀರಾತು