2:16 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು