11:27 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು