11:50 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು