10:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ

ಇತ್ತೀಚಿನ ಸುದ್ದಿ

ಮಸ್ಕಿ: ಪರಿ ಪರಿಯಾಗಿ ವಿನಂತಿಸಿದರೂ ಲೆಕ್ಕಿಸದೆ ರಸ್ತೆಗಿಳಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

30/05/2021, 14:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗೆ

info.reporterkarnataka@gmail.com

ಜಿಲ್ಲಾಡಳಿತವು ಸರಕಾರ ಆದೇಶದಂತೆ ಕಠಿಣ ನಿರ್ಬಂಧ ಲಾಕ್ ಡೌನ ಮಾಡಿದ್ದು,ಅನಗತ್ಯವಾಗಿ ತಿರುಗಾಡುವವರಿಗೆ ಮಸ್ಕಿ ಪಿಎಸ್ಐ ಸಿದ್ದರಾಮ್ ಬಿದರಾಣಿ ಬೆತ್ತದ ರುಚಿ ತೋರಿಸಿದ್ದಾರೆ 

ಲಾಠಿ ಏಟಿನ ಜತೆಗೆ ಅವರಿಗೆ ದಂಡ ಹಾಕಲಾಗುತ್ತಿದೆ. ಇನ್ನೊಮ್ಮೆ ಅನವಶ್ಯವಾಗಿ ರಸ್ತೆ ಗಿಳಿಯ ಬೇಡಿ ಎಂದು ವಾಲ್ಮೀಕಿ ಸರ್ಕಲ್ ಪೊಲೀಸರು ಹೇಳುವ ದೃಶ್ಯ ಕಂಡುಬಂತು.

ಭಾನುವಾರ ರಸ್ತೆಗಿಳಿದ ಸಾರ್ವಜನಿಕರಿಗೆ ಸರಕಾರದ ಆದೇಶ ಪಾಲಿಸಿ, ನಿಮ್ಮ ಜೀವ ಉಳಿಸಿಕೊಳ್ಳಿ, ಯಾರು ಮನೆಯಿಂದ ಆಚೆ ಬರಬೇಡಿ. ನಿಮಗೆ ಅವಶ್ಯಕತೆ ಇದ್ದಾಗ ಮಾತ್ರ ಹೊರಗೆ ಬನ್ನಿ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ. ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ. ಆಗಾಗ ಸಾಬೂನಿನಿಂದ ಕೈ ತೊಳೆದುಕೊಳ್ಳಿ ಸ್ಯಾನಿಟೈಸರ್ ಬಳಸಿ. ನಿಮ್ಮ ಕುಟುಂಬ ನೀವು ರಕ್ಷಣೆಯಿಂದ ಎಂದು ಹೇಳುವುದು ಕಂಡು

ಬಂತು. ಇಷ್ಟಾದರೂ ಸಾರ್ವಜನಿಕ ಅನಗತ್ಯ ತಿರುಗಾಡುವ ಕಜ್ಜಾಯ ನೀಡಿದರು. ಸಾರ್ವಜನಿಕರು ಯಾವಾಗ ಎಚ್ಚೆತ್ತುಕೊಳ್ಳುತ್ತಾರೆ ಕಾದುನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು