6:45 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು