7:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು