4:50 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಹಿರಿಯೂರು: ನವಂಬರ್ 28ರಂದು ವಧು-ವರರ ಉಚಿತ ಸಮಾವೇಶ 

23/11/2021, 08:55

 
ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.com
ಹಿರಿಯೂರು ಗ್ರಾಮೀಣ ಮತ್ತು ನಗರ ಪ್ರದೇಶಗಳ ಕುಂಚಿಟಿಗ ಸಮುದಾಯದವರ ಗಂಡು- ಹೆಣ್ಣು ನೋಡಲಿಕ್ಕೆ ಯಾವುದೇ ಮಧ್ಯವರ್ತಿಗಳ ಕಮಿಷನ್ ಇಲ್ಲದೆ ಉಚಿತವಾಗಿ ಒಂದೇ ಸೂರಿನಡಿ ನಡೆಯುವ ಕಾರ್ಯಕ್ರಮವಾಗಿದೆಯೇ ಹೊರತು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಇದು ಸಮುದಾಯದವರ ಅಭ್ಯುದಯದ ಕಾರ್ಯಕ್ರಮವಾಗಿದೆ ಎಂಬುದಾಗಿ  ಸಪ್ತಪದಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕಸವನಹಳ್ಳಿ ರಮೇಶ್ ಹೇಳಿದರು.
ಧರ್ಮಪುರದಲ್ಲಿ ಸೋಮವಾರದಂದು ಸಪ್ತಪದಿ ಸೇವಾ ಟ್ರಸ್ಟ್ ವತಿಯಿಂದ ಹಿರಿಯೂರಿನಲ್ಲಿ ನವಂಬರ್ 28ರ ಭಾನುವಾರದಂದು ನಡೆಯಲಿರುವ ಉಚಿತ ವಧು ವರರ ಸಮಾವೇಶದ ನಿಮಿತ್ತ ಕರೆಯಲಾಗಿದ್ದ ಕುಂಚಿಟಿಗ ವಧು-ವರರ ಸಮಾವೇಶ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಭೆಯಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಜಕುಮಾರ್, ನಿರ್ದೇಶಕ ನರೇಂದ್ರಪ್ಪ, ಪ್ರಾಂಶುಪಾಲರಾದ ವಸಂತಕುಮಾರ್, ಡಾ.ವಿ.ವೀರಣ್ಣ, ಉಪನ್ಯಾಸಕರಾದ ವೆಂಕಟೇಶ್, ನಾ.ಸಿದ್ದೇಶ್ವರ, ತಿಪ್ಪೇಸ್ವಾಮಿ, ರಂಗೇಗೌಡ, ಶ್ರೀನಿವಾಸ್, ಹರಿಯಬ್ಬೆ ಮಂಜುನಾಥ್, ಯೋಗೇಂದ್ರಪ್ಪ, ಸಕ್ಕರ ನಾಗೇಂದ್ರ, ಶಿವಪ್ರಸಾದಗೌಡ, ರಾಘು, ಏಲಕ್ಕಿ ತಮ್ಮಣ್ಣ, ರಂಗಸ್ವಾಮಿ, ಸುಬ್ರಮಣಿ, ಪ್ರವೀಣ್, ರಂಗನಾಥ್, ಉದಯ್ ಗೌಡ, ಕೃಷ್ಣಪ್ಪ, ಹನುಮಂತರಾಯ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು