12:48 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು