10:53 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು