6:43 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು