7:38 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಸ್ಕಿ: ಜಂಗಮ ಸಮಾಜ ವತಿಯಿಂದ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ

23/11/2021, 10:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸೋಮವಾರ ಲಿಂಗೈಕ್ಯರಾದ ಶಿವಯೋಗಿ ಮಂದಿರದ ಪೀಠಾಧ್ಯಕ್ಷರಾದ ಶ್ರೀ ಡಾ. ಸಂಗನಬಸವ ಮಹಾಸ್ವಾಮಿಗಳು ಹೊಸಪೇಟೆ ಹಾಲಕೆರೆ ಪೂಜ್ಯರ ಭಕ್ತಿಪೂರ್ವಕ ನುಡಿನಮನ ಕಾರ್ಯಕ್ರಮ ಮಸ್ಕಿಯಲ್ಲಿ ಜರುಗಿತು.

ಈ ಕಾರ್ಯಕ್ರಮದಲ್ಲಿ ಮಸ್ಕಿಯ ಶ್ರೀ ರುದ್ರಮುನಿ ಶಿವಾಚಾರ್ಯ, ಜಂಗಮ ಸಮಾಜ ಮುಖಂಡರಾದ ಸಿದ್ದಲಿಂಗಯ್ಯ ಸೊಪ್ಪಿಮಠ ಗಣ ಮಠದಯ್ಯ ಸ್ವಾಮಿ, ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಸೇರಿದಂತೆ ಹಲವರು

ನುಡಿನಮನ ಅರ್ಪಿಸಿದರು. ಸಮಾಜದ ಸಿಂಧನೂರ್ ಶ್ರೀ.ಷ.ಬ್ರ ಸೋಮನಾಥ ಶಿವಾಚಾಯ೯ರು ಸಾನಿಧ್ಯ ವಹಿಸಿದ್ದರು.

ಮತ್ತು ಶ್ರೀ ಡಾ.ಸಿದ್ದಯ್ಯ ಸ್ವಾಮಿ ಮರುಳ ಸಿದ್ದಾಶ್ರಮ ಗೊರೇಬಾಳ ಪೂಜ್ಯರು ಉಪಸ್ಥಿತರಿದ್ದರು.

ತಾಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಭಕ್ತಿಪೂರ್ವಕ ನುಡಿ ನಮನ ಸಲ್ಲಿಸಲಾಯಿತು.

ಈ ಸಂದಭ೯ದಲ್ಲಿ ಡಾ.ವೈಜನಾಥ ಸಗರಮಠ, ಸಹ ಪ್ರಾಧ್ಯಾಪಕರು ಸಿಂಧನೂರು ಹಾಗೂ  ಡಾ.ವಿ.ಡಿ ಹಿರೇಮಠ ಅವರು ನುಡಿನಮನ ಸಲ್ಲಿಸಿದರು.

 ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಆರ್. ಕೆ. ಹಿರೇಮಠ, ಕಲ್ಮಠ ವಕೀಲರು, ಹಂಪಯ್ಯ ರ‍್ಯಾವಿಹಾಳ, ಶ್ರೀರಾಚಯ್ಯ ನವಲಕಲ್. ಶ್ರೀ ಪಂಚಾಕ್ಷರಯ್ಯ, ಕಾರ್ಯದರ್ಶಿಗಳಾದ ಆದಿ ಬಸವರಾಜ್ ಹೊಸಳ್ಳಿ ರವರು, ಸಂಘದ ಕೋಶಾಧ್ಯಕ್ಷರಾದ ಬಸವರಾಜ್ ಹಿರೇಮಠ್ ಬಾದರ್ಲಿ, ಯುವ ಘಟಕದ ಅಧ್ಯಕ್ಷ ಮಲ್ಲಯ್ಯನ ನವಲಿಹಿರೇಮಠ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಸಿದ್ದರಾಮಯ್ಯ ಹೊಸಳ್ಳಿ, 

ಪುರೋಹಿತ ಘಟಕದ ಅಧ್ಯಕ್ಷ ಬಸವರಾಜ್ ಶಾಸ್ತ್ರಿ ಗೊರೆಬಾಳ, ವರ್ತಕರ ಘಟಕದ ಅಧ್ಯಕ್ಷ

ಮರಿಸ್ವಾಮಿ ಕಾರಟಗಿ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ಹಿರೇಮಠ, ಮಮತಾ ಹಿರೇಮಠ್,  ಪ್ರೇಮಲತಾ ಸಿದ್ಧಾಂತಿ ಮಠ,

ವಿನಯ್ ಪಗಡದಿನ್ನಿ  ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು