7:38 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ: ಯಾರು ಈ ಅಭಿಯಂತರ?

24/11/2021, 10:09

ಬೆಂಗಳೂರು(reporterkarnataka.com); ರಾಜ್ಯದ ವಿವಿಧೆಡೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ರಾಜ್ಯದ ವಿವಿಧ ಜಿಲ್ಲೆಗಳ 60ಕ್ಕೂ ಹೆಚ್ಚು ಕಡೆಗಳಲ್ಲಿ ಎಸಿಬಿ ದಾಳಿ ನಡೆದಿದ್ದು, ಮಂಗಳೂರು ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಎಂಜಿನಿಯರೊಬ್ಬರ ಮನೆಗೂ ದಾಳಿ ನಡೆದಿದೆ.

11ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ 300 ಸರಕಾರಿ ಸಿಬ್ಬಂದಿಗಳ ಮನೆ ಮೇಲೆ ಈ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ ಹೆಚ್ಚು ಸಂಪತ್ತು ಕ್ರೋಢೀಕರಣ ಹಾಗೂ ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ.

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯಪಾಲಕ ಅಭಿಯಂತರರ ಮನೆಗೆ ಭಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಸಮಗ್ರ ವರದಿಗಾಗಿ ರಿಪೋರ್ಟರ್ ಕರ್ನಾಟಕ ಓದುತ್ತಾ ಇರಿ.

ಇತ್ತೀಚಿನ ಸುದ್ದಿ

ಜಾಹೀರಾತು