11:32 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು