9:38 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ 

30/05/2021, 16:02

ಸಿಂಧನೂರು(reporterkarnataka news):

ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ  ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು.

ಮಾಜಿ ಸಂಸದ  ಕೆ.ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ  ಕೆ. ವಿರೂಪಾಕ್ಷಪ್ಪ ಶ್ರೀಮತಿ‌ ಕೆ.ಕಮಲಮ್ಮ ಜನಕಲ್ಯಾಣ ಫೌಂಡೇಷನ್ 

 ವತಿಯಿಂದ ಬೆಳಗಿನ ಉಪಹಾರ ವ್ಯವಸ್ಥೆ ಮಾಡಿ ಕೊರೊನ ಹಿನ್ನೆಲೆಯಲ್ಲಿ ಎಲ್ಲಾ ವೃದ್ಧರಿಗೆ ಮತ್ತು ಬುದ್ದಿಮಾಂದ್ಯರಿಗೆ “ಮಾಸ್ಕ್ ಮತ್ತು ಸ್ಯಾನಿ ಟೈಜರ್ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಿದರು.

ಎಂ. ದೊಡ್ಡಬಸವರಾಜ ( ಅಧ್ಯಕ್ಷರು‌ ಪಿ.ಎಲ್.ಡಿ‌ ಬ್ಯಾಂಕ್),  ಶರಣು. ಪಾ. ಹಿರೇಮಠ, ಪೂಜಪ್ಪ ಪೂಜಾರಿ (ಅಧ್ಯಕ್ಷರು, ತಾಲೂಕ ಕುರುಬ ಸಮಾಜ ಸಿಂಧನೂರು)  ಎಂ.ಎಸ್.ಶ್ರೀನಿವಾಸ, ಮಹೇಶ ಸೌದ್ರಿ , ಚೈತ್ರಾ ಹಾಗೂ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು