9:44 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಬೆಳಗಾವಿ ಜಿಲ್ಲೆಯ 3 ಕಡೆ ಎಸಿಬಿ ದಾಳಿ: ಹೆಸ್ಕಾಂ ಅಧಿಕಾರಿ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆ

24/11/2021, 14:05

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವಿ ನಿದ್ರೆಯಲ್ಲಿದ್ದ ಜಿಲ್ಲೆಯ ಮೂರು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ನೋಟುಗಳು ಪತ್ತೆಯಾಗಿವೆ.‌

ಜಿಲ್ಲೆಯ ಮೂರು ಕಡೆ ದಾಳಿ ನಡೆದಿದ್ದು. ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ ನೇತಾಜಿ ಪಾಟೀಲ್,  ಬೈಲಹೊಂಗಲದಲ್ಲಿ ಸಹಾಯಕ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ಹಾಗೂ ಗೋಕಾಕ್ ಸಾರಿಗೆ ಇಲಾಖೆ ಅಧಿಕಾರಿ ಸದಾಶಿವ ಮರಿಲಿಂಗಣ್ಣವರ್ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. 

ಬೆಳಗಾವಿ ಹೆಸ್ಕಾಂ ತಾಂತ್ರಿಕ ಸಹಾಯಕ ಅಧಿಕಾರಿ

ನೇತಾಜಿ ಪಾಟೀಲ್ ಎಂಬ ಅಧಿಕಾರಿ ಮನೆಯಲ್ಲಿ ದಾಳಿ ವೇಳೆ ಡಾಲರ್ ಪತ್ತೆಯಾಗಿವೆ.‌ 

ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದ್ದು ದಾಳಿ ನಂತರ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು