6:49 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು