6:44 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು