1:01 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು