4:07 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು