10:53 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು