2:46 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು