8:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪಟ್ರಮೆ: ಪಂಪ್ ಶೆಡ್ ಸ್ವಿಚ್  ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು

30/05/2021, 16:09

ಬೆಳ್ತಂಗಡಿ(reporterkarnataka news):

ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್‌‌ನಲ್ಲಿ  ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ  ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗೂ ಪುತ್ರ ಭವಿಷ್ (4) ಅವರು ಭಾನುವಾರ ಬೆಳಗ್ಗೆ ಸ್ವಿಚ್ ಹಾಕಲು ಹೋದಾಗ ಈ ದಾರುಣ ಘಟನೆ ನಡೆದಿದೆ.
ಜಾನುವಾರುಗಳಿಗೆ ನೀರು ಕೊಡಲು ಗೀತಾ ಅವರು ಪುಟ್ಟ ಮಗುವಿನ ಜತೆ ಶೆಡ್ ಗೆ ತೆರಳಿದ್ದರು. ವಿದ್ಯುತ್ ಆಘಾತಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು