7:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟ: ಕೋವಿಡ್ ಸೆಂಟರ್ ಗೆ ಸ್ಥಳಾಂತರ 

30/05/2021, 19:49

ಬೆಳ್ತಂಗಡಿ(reporterkarnataka news): ಇಲ್ಲಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿಯೋನ್ ಅನಾಥಶ್ರಮದಲ್ಲಿ ಕೊರೊನಾ ಸ್ಫೋಟಗೊಂಡಿದೆ. 

ಆಶ್ರಮದಲ್ಲಿ ಒಟ್ಟು 270 ಮಂದಿ ಇದ್ದು, ಅವರನ್ನು ಧರ್ಮಸ್ಥಳದಲ್ಲಿರುವ ರಜತಾದ್ರಿ ಕೋವಿಡ್ ಸೆಂಟರ್ ಗೆ ವರ್ಗಾಯಿಸಲಾಗಿದೆ. ಸ್ಥಳೀಯ ಶಾಸಕ ಹರೀಶ್ ಪೂಂಜ ಅವರು ಆಶ್ರಮ ನಿವಾಸಿಗಳನ್ನು ಕೋವಿಡ್ ಸೆಂಟರ್ ಗೆ ವರ್ಗಾಯಿಸುವ ಕಾರ್ಯದ ನೇತೃತ್ವವನ್ನು ವಹಿಸಿದ್ದರು.

ಆಶ್ರಮದಲ್ಲಿ ಅನಾಥ ವೃದ್ಧರು ಹಾಗೂ ಮನೋರೋಗಿಗಳು ಆಶ್ರಯ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು