7:29 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು  ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು

25/11/2021, 09:05

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ  ಐದು ಜನ ಕುಟುಂಬ

ಸದಸ್ಯರೊಂದಿಗೆ ವೇದಾವತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದು ಖಷಿ ಪಡುತ್ತಿರುವ ಸಂದರ್ಭದಲ್ಲಿ  ಮೋನಿಷ ನೀರಿನಲ್ಲಿ ಮುಳುಗಿದಾಗ ರಕ್ಷಣೆ ಮಾಡಲು ಹೋಗಿ ಇಬ್ಬರು ಕುಟುಂದ ಸದಸ್ಯರ ಕಣ್ಣುಮುಂದೆಯೇ ಸೋಮಶೇಖರ್(37) ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೋನಿಷ(8) ಇಬ್ಬರು ನೀರಿನಲ್ಲಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.
ಸುದ್ದಿ ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ನೀರಿಗಿಳಿದು  ಕಾರ್ಯಾಚರಣೆ ನಡೆಸಿದರು ಪತ್ತೆಯಾಗದ ಕಾರಣ ಗುರುವಾರ ಬೆಳಗ್ಗೆ6 ಗಂಟೆಗೆ ಮತ್ತೆ ಶವಗಳ ಹುಡುಕಾಟ ಕಾರ್ಯಾಚರಣೆ ನಡೆಸಲಾಗುವುದು ಎಂದು ಡಿವೈಎಸ್ಪಿ ಕೆ.ವಿ.ಶ್ರೀಧರ್ ಮಾಹಿತಿ ತಿಳಿಸದ್ದಾರೆ.
ಚಳ್ಳಕೆರೆ ನಗರದ ಜತೆಯಲ್ಲಿದ್ದವರು ಕಾವ್ಯಪ್ರಕಾಶ್, ನೀರಿನಲ್ಲಿ ಕಾಣೆಯಾದ ಮೋನಿಷಳ ತಾಯಿ ಉಮಾದೇವಿ ಶಂಕಲಿಂಗಪ್ಪ, ನೀರಿನಲ್ಲಿ ಕಾಣೆಯಾದ ಸೋಮಶೇಖರ್ ಪತ್ನಿ ಸುಮಂಗಳ ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು