10:08 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ: ಬಾಲಕಿಯ ಮೃತದೇಹಕ್ಕಾಗಿ ತೀವ್ರ ಶೋಧ

25/11/2021, 17:18

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ  ತಾಲೂಕು ಹಾಲಗೊಂಡನಹಳ್ಳಿ ಗ್ರಾಮ ಹತ್ತಿರ ವೇದಾವತಿ ನದಿ ಚೆಕ್ ಡ್ಯಾಂ ನೀರಿನಲ್ಲಿ ಈಜಲು ಹೋಗಿ ನೀರುಪಾಲಾದ ಇಬ್ಬರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವ ಪತ್ತೆಗೆ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ.


ಕುಟುಂಬದ ಸದಸ್ಯರ ಜತೆ ಈಜಲು ಬಂದ ಚಳ್ಳಕೆರೆ ನಗರದ ನಿವಾಸಿಯಾದ ಸೋಮಶೇಖರ್ (37) ಮೃತದೇಹ ಪತ್ತಯಾಗಿದ್ದು, ಬಾಲಕಿ  ಮೋನಿ(8)ಯ ಶವ ಪತ್ತೆಗಾಗಿ ಕಾರ್ಯಾಚರಣೆಯನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ತಹಶೀಲ್ದಾರ್ ಎನ್ . ರಘುಮೂರ್ತಿ,  ಡಿವೈಎ್ಸಪಿ ಶ್ರೀಧರ್ , ಸಿಪಿಐ ತಿಪ್ಪೇಸ್ವಾಮಿ, ಅಗ್ನಿಶಾಮಕ ದಳದ ಠಾಣಾಧಿಕಾರಿ ಜಯರಾಂ ಇತರ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು