8:17 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು