3:08 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು