9:42 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು