9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು