6:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು