10:50 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ

26/11/2021, 12:06

ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.

ದೇವಸ್ಥಾನಕ್ಕೆ ಎದುರುಗಡೆ ಇರುವ ಸರ್ಕಾರಿ ಭೂಮಿಯನ್ನು ನೀಡಬೇಕು ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಐಮಂಗಳ ಹೋಬಳಿಯ ಯರಬಳ್ಳಿ ಗ್ರಾಮದೇವತೆ ಮಾರಮ್ಮ ದೇವಸ್ಥಾನ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಈ ಕುರಿತು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸರ್ಕಾರದ ಜಾಗವನ್ನು ಮಂಜೂರು ಮಾಡಲು ಆದೇಶಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳಾದ ಟಿ.ಜನಾರ್ಧನ್, ಚಿದಾನಂದಯ್ಯ, ಗಿರೀಶ್, ನಾಗರಾಜು, ಎಂ.ಮಂಜುನಾಥ್, ಒ.ಆರ್.ಮಂಜುನಾಥ್, ಚಕ್ರಪಾಣಿ, ಪ್ರಕಾಶ್, ಜಿ.ಸೋಮಶೇಖರಯ್ಯ, ವೀರನಾಯ್ಕ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು