2:17 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್  ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ  

31/05/2021, 15:16

ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದಲ್ಲಿ ಕಿಕ್ಕೇರಿ ಠಾಣೆಯ ಪೊಲೀಸರ ಸಹಾಯದೊಂದಿಗೆ ಮುಂಬೈ ಪೊಲೀಸರು ಕುಮಾರ್  ಅವರನ್ನು ಸೆರೆ ಹಿಡಿದಿದ್ದಾರೆ.

ಬ್ಯುಟಿಷಿಯನ್ ಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಜತೆ ದೇಹ ಸಂಪರ್ಕ ನಡೆಸಿದ್ದಾರೆ ಮತ್ತು 50 ಸಾವಿರ ರುಪಾಯಿ ವಂಚಿಸಿದ್ದಾರೆ ಎಂದು ಬ್ಯುಟಿಷನ್ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಕುಮಾರ್  ನಂತರ ಮುಂಬೈಯಿಂದ ಕರ್ನಾಟಕಕ್ಕೆ ಬಂದಿದ್ದರು. ಜತೆಗೆ ಯುವತಿ ಜತೆ ಸಂಪರ್ಕ ಕಟ್ ಮಾಡಿದ್ದರು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು