4:49 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬ್ಯುಟಿಶನ್ ಅತ್ಯಾಚಾರ ಆರೋಪ: ಬಾಲಿವುಡ್ ನಟಿ ಕಂಗನಾ ರಣಾವತ್  ಬಾಡಿಗಾರ್ಡ್ ಮಂಡ್ಯದಲ್ಲಿ ಬಂಧನ  

31/05/2021, 15:16

ಮಂಡ್ಯ(reporterkarnataka news): ಮುಂಬೈ ಬ್ಯುಟಿಷಿಯನ್ ಮೇಲೆ ಅತ್ಯಾಚಾರ ನಡೆಸಲಾಗಿದೆ ಎನ್ನಲಾದ ಪ್ರಕರಣ ಸಂಬಂಧಿಸಿದಂತೆ ಬಾಲಿವುಡ್ ವಿವಾದಿತ ನಟಿ ಕಂಗನಾ ರಣಾವರ್ ಅವರ ಬಾಡಿಗಾರ್ಡ್ ಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಹೆಗ್ಗಡ ಹಳ್ಳಿ ಗ್ರಾಮದಲ್ಲಿ ಕಿಕ್ಕೇರಿ ಠಾಣೆಯ ಪೊಲೀಸರ ಸಹಾಯದೊಂದಿಗೆ ಮುಂಬೈ ಪೊಲೀಸರು ಕುಮಾರ್  ಅವರನ್ನು ಸೆರೆ ಹಿಡಿದಿದ್ದಾರೆ.

ಬ್ಯುಟಿಷಿಯನ್ ಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಜತೆ ದೇಹ ಸಂಪರ್ಕ ನಡೆಸಿದ್ದಾರೆ ಮತ್ತು 50 ಸಾವಿರ ರುಪಾಯಿ ವಂಚಿಸಿದ್ದಾರೆ ಎಂದು ಬ್ಯುಟಿಷನ್ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಕುಮಾರ್  ನಂತರ ಮುಂಬೈಯಿಂದ ಕರ್ನಾಟಕಕ್ಕೆ ಬಂದಿದ್ದರು. ಜತೆಗೆ ಯುವತಿ ಜತೆ ಸಂಪರ್ಕ ಕಟ್ ಮಾಡಿದ್ದರು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು