3:19 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು