2:11 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು