6:33 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಶಾರದಾ ಕಾಲೇಜಿನಲ್ಲಿ ಭಾಷಾ ಸಂಗಮದ ಉದ್ಘಾಟನಾ ಸಮಾರಂಭ

28/11/2021, 08:55

ಮಂಗಳೂರು (reporterkarnatakanews):ಭಾಷಾ ಸಂಗಮದ ಉದ್ಘಾಟನಾ ಸಮಾರಂಭವು ಶುಕ್ರವಾರ ಶಾರದಾ ಕಾಲೇಜು ತಲಪಾಡಿಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್.ಡಿ.ಎಂ. ಕಾಲೇಜಿನ ಡಾ.ಶಾಲಿನಿ ಅವರು ಮಾತನಾಡಿ ಎಲ್ಲ ಭಾಷೆಗಳಿಗೂ ಪ್ರಾಮುಖ್ಯತೆ ಅಗತ್ಯ. ಎಲ್ಲರಲ್ಲೂ ಭಾಷಾಭಿಮಾನ ಮೂಡಬೇಕು. ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾರದಾ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ.ಜೆ.ಪಣಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಭಾಷೆಯು ಎಲ್ಲಾ ಸಂದರ್ಭಗಳಲ್ಲಿಯೂ ಅದರ ಗುಣಮಟ್ಟವನ್ನು ವೃದ್ಧಿಸುತ್ತದೆ. ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚರಣ್ ರಾಜ್, ಭವ್ಯ ಲತ. ಟಿ. ಹಾಗೂ ಅಮಿತ ಆಳ್ವ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಾದ ಸಾಗರ್ ನಾಯಕ್ ಮತ್ತು ಕಾವ್ಯ ಸಾಮಾನಿ ಉಪಸ್ಥಿತರಿದ್ದರು.


ಎಲ್.ಕಾವ್ಯ ನಿರೂಪಿಸಿ, ದಿವಿತ್ ದೇವಾಡಿಗ ಸ್ವಾಗತಿಸಿ,ಕ್ರಿಸ್ ಕೀರ್ತನ್ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು