6:57 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಿಂಧನೂರು ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಗೆ 35 ವಾಹನಗಳಿಗೆ ಚಾಲನೆ

31/05/2021, 16:05

ಸಿಂಧನೂರು(reporterkarnataka news): ಕೊರೊನಾ ಅಟ್ಟಹಾಸ ತಡೆಗಟ್ಟುವ ನಿಟ್ಟಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಸಿಂಧೂರಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸ್ಯಾನಿಟೈಸ್ ಮಾಡಲು 35 ವಾಹನಗಳಿಗೆ ಚಾಲನೆ ನೀಡಲಾಯಿತು.

ಕೊರೊನಾದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು, ಇದರ ಸ್ವರೂಪ ಗ್ರಾಮೀಣ ಮಟ್ಟಕ್ಕೆಆವರಿಸುತ್ತಿರುವ ಹಿನ್ನಲೆಯಲ್ಲಿ ಸಿಂಧನೂರು ತಾಲೂಕಿನಾದ್ಯಂತ ನಗರ ಹಾಗೂ  ಪ್ರತಿಯೊಂದು ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ  ಒಂದು  ಗಾಡಿಯಂತೆ, ದೊಡ್ಡ ಪಂಚಾಯಿತಿಗಳಿಗೆ 2 ಗಾಡಿಯಂತೆ  ಸ್ಯಾನಿಟೈಸ್   ಮಾಡಲು 35 ವಾಹನಗಳಿಗೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ತಾಲ್ಲೂಕಿನ ಎಲ್ಲ ಮಠಾಧೀಶರು, ಗುರುಗಳ ದಿವ್ಯಸಾನಿಧ್ಯದಲ್ಲಿ ಚಾಲನೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು