12:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗೆ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಕಾರ್ಯಕ್ರಮ

29/11/2021, 13:22

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಯಿತು.


ಬೆಳಗ್ಗೆ 7.30 ರಿಂದ 9.30 ರ ವರೆಗೆ ಈ ಕಾರ್ಯಕ್ರಮ ನಡೆಯಿತು.

ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಅಧ್ಯಕ್ಷ 


 ಹರಿಪ್ರಸಾದ್ ರೈ, ಕಾರ್ಯದರ್ಶಿ  ಶಾಲಿನಿ ಪ್ರಶಾಂತ್ ಸುವರ್ಣ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಪೂರ್ಣಿಮಾ ರತನ್, ಮಾಲತಿ ಶೆಟ್ಟಿ,ಮಂಗಳೂರು ಬ್ಲೂಂನ ಲೋಕೇಶ್ ಪುತ್ರನ್, ಅಕ್ಷಯ್, ಪರಿಸರವಾದಿ ಕೃಷ್ಣಪ್ಪ ಮತ್ತಿತ್ತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು