1:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗೆ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಕಾರ್ಯಕ್ರಮ

29/11/2021, 13:22

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಯಿತು.


ಬೆಳಗ್ಗೆ 7.30 ರಿಂದ 9.30 ರ ವರೆಗೆ ಈ ಕಾರ್ಯಕ್ರಮ ನಡೆಯಿತು.

ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಅಧ್ಯಕ್ಷ 


 ಹರಿಪ್ರಸಾದ್ ರೈ, ಕಾರ್ಯದರ್ಶಿ  ಶಾಲಿನಿ ಪ್ರಶಾಂತ್ ಸುವರ್ಣ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಪೂರ್ಣಿಮಾ ರತನ್, ಮಾಲತಿ ಶೆಟ್ಟಿ,ಮಂಗಳೂರು ಬ್ಲೂಂನ ಲೋಕೇಶ್ ಪುತ್ರನ್, ಅಕ್ಷಯ್, ಪರಿಸರವಾದಿ ಕೃಷ್ಣಪ್ಪ ಮತ್ತಿತ್ತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು