3:51 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗೆ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಕಾರ್ಯಕ್ರಮ

29/11/2021, 13:22

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಯಿತು.


ಬೆಳಗ್ಗೆ 7.30 ರಿಂದ 9.30 ರ ವರೆಗೆ ಈ ಕಾರ್ಯಕ್ರಮ ನಡೆಯಿತು.

ನಗರದ ಕೆಎಸ್ಸಾರ್ಟಿಸಿಯಿಂದ ಬಿಜೈ ಕಾಪಿಕಾಡ್ ವರೆಗಿನ ರಸ್ತೆ ವಿಭಾಜಕಗಳಲ್ಲಿ ಗಿಡ ನೆಟ್ಟು ನೀರುಣಿಸುವ ಹಾಗೂ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ನ ಅಧ್ಯಕ್ಷ 


 ಹರಿಪ್ರಸಾದ್ ರೈ, ಕಾರ್ಯದರ್ಶಿ  ಶಾಲಿನಿ ಪ್ರಶಾಂತ್ ಸುವರ್ಣ, ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ, ಪೂರ್ಣಿಮಾ ರತನ್, ಮಾಲತಿ ಶೆಟ್ಟಿ,ಮಂಗಳೂರು ಬ್ಲೂಂನ ಲೋಕೇಶ್ ಪುತ್ರನ್, ಅಕ್ಷಯ್, ಪರಿಸರವಾದಿ ಕೃಷ್ಣಪ್ಪ ಮತ್ತಿತ್ತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು