2:58 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಎಲ್‌ಪಿಜಿ ಗ್ಯಾಸ್ ಬೆಲೆ ಹೆಚ್ಚಳ: ಡಿಸೆಂಬರ್ ಆರಂಭದಲ್ಲೇ ಜನಸಾಮಾನ್ಯರಿಗೆ ಹಣದುಬ್ಬರ ಬಿಸಿ

01/12/2021, 10:34

ಹೊಸದಿಲ್ಲಿ(reporterkarnataka.com): ಇಂದು ಡಿಸೆಂಬರ್ ತಿಂಗಳ ಮೊದಲ ದಿನವಾಗಿದ್ದು, ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಹಣದುಬ್ಬರದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.

ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಕಡಿಮೆಗೊಳಿಸಬಹುದು ಎಂದು ಆಶಾವಾದ ವಿತ್ತು.ಆದರೆ ಹಣದುಬ್ಬರ ಪರಿಣಾಮವಾಗಿ ಸಿಲಿಂಡರ್ ಬೆಲೆ ಎರಿಕೆ ಕಂಡಿದೆ.

ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು  ಪ್ರತಿ ಸಿಲಿಂಡರ್‌ಗೆ 103.50 ರೂ.ವರೆಗೆ ಹೆಚ್ಚಿಸಿದೆ. ತೈಲ ಕಂಪನಿಗಳು 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸದಿರುವುದು ದೊಡ್ಡ ಸಮಾಧಾನದ ವಿಷಯವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು