12:36 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ

01/12/2021, 10:47

ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರೊಂದಿಗೆ ಚರ್ಚಿಸಲಾಗಿದ್ದು ಬಸ್ ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ ಪೂಜಾರಿ, ಬಸ್ ಮಾಲಕರ ಸಂಘದ ಅದ್ಯಕ್ಷರಾದ ಜಯಶೀಲ ಅಡ್ಯಾಂತಾಯ, ಕಾರ್ಯದರ್ಶಿ ವಿ.ಕೆ ಪುತ್ರನ್, ಮುಖಂಡರಾದ ಪ್ರಕಾಶ್ ಶೇಖ, ರೋಷನ್, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು