10:55 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ

01/12/2021, 10:47

ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರೊಂದಿಗೆ ಚರ್ಚಿಸಲಾಗಿದ್ದು ಬಸ್ ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ ಪೂಜಾರಿ, ಬಸ್ ಮಾಲಕರ ಸಂಘದ ಅದ್ಯಕ್ಷರಾದ ಜಯಶೀಲ ಅಡ್ಯಾಂತಾಯ, ಕಾರ್ಯದರ್ಶಿ ವಿ.ಕೆ ಪುತ್ರನ್, ಮುಖಂಡರಾದ ಪ್ರಕಾಶ್ ಶೇಖ, ರೋಷನ್, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು