7:14 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಬಸ್ ಸಂಚಾರವಿಲ್ಲದ ಭಾಗಗಳಿಗೆ ಸಂಚಾರ ಸೇವೆ; ಬಸ್ ಮಾಲೀಕರ ಸಂಘ ಜತೆ ಶಾಸಕ ವೇದವ್ಯಾಸ ಕಾಮತ್ ಸಭೆ

01/12/2021, 10:47

ಮಂಗಳೂರು(reporterkarnataka.com); ನಗರದಲ್ಲಿ ಬಸ್ ಸಂಚಾರವಿಲ್ಲದ ಕೆಲವು ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಬಸ್ ಮಾಲಕರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. 

ಈ ಕುರಿತು ಮಾತನಾಡಿದ ಅವರು, ನಗರ ಪ್ರದೇಶದಿಂದ ವಿವಿಧ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸು ವಿಚಾರವಾಗಿ ಸಾರ್ವಜನಿಕರೊಂದಿಗೆ ಹಾಗೂ ಬಸ್ ಮಾಲಕರ ಸಂಘದ ಪದಾದಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳೂರು ನಗರ ದಕ್ಷಿಣದ ವಿವಿಧ ಕಡೆಗಳಲ್ಲಿ ಬಸ್ ಸಂಚಾರವಿಲ್ಲದೆ ಸಾರ್ವಜನಿಕರು ಸಂಕಷ್ಟ ಅನುಭವಿಸುತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಬಸ್ ಮಾಲಕರೊಂದಿಗೆ ಚರ್ಚಿಸಲಾಗಿದ್ದು ಬಸ್ ಪ್ರಾರಂಭಿಸಲು ಮನವಿ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಶ್ರೀ ಪೂಜಾರಿ, ಬಸ್ ಮಾಲಕರ ಸಂಘದ ಅದ್ಯಕ್ಷರಾದ ಜಯಶೀಲ ಅಡ್ಯಾಂತಾಯ, ಕಾರ್ಯದರ್ಶಿ ವಿ.ಕೆ ಪುತ್ರನ್, ಮುಖಂಡರಾದ ಪ್ರಕಾಶ್ ಶೇಖ, ರೋಷನ್, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು